ಪ್ರಧಾನ ಮಂತ್ರಿಯವರ ಕಛೇರಿ
ಆಯುಷ್ಮಾನ್ ಭಾರತ್ ಯೋಜನೆಗೆ ನಾಗರಿಕರು ನೀಡಿರುವ ಪ್ರತಿಕ್ರಿಯೆ ಹಂಚಿಕೊಂಡ ಪ್ರಧಾನ ಮಂತ್ರಿ
Posted On:
06 OCT 2022 3:10PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ‘ಆಯುಷ್ಮಾನ್ ಭಾರತ್ ಯೋಜನೆ’ಗೆ ದೇಶದ ನಾಗರಿಕರು ನೀಡಿರುವ ಪ್ರತಿಕ್ರಿಯೆಯನ್ನು ಹಂಚಿಕೊಂಡಿದ್ದಾರೆ. ಎಲ್ಲಾ ಭಾರತೀಯ ನಾಗರಿಕರಿಗೆ 5 ಲಕ್ಷ ರೂಪಾಯಿ ತನಕ ಆರೋಗ್ಯ ವಿಮಾ ರಕ್ಷಣೆ ಒದಗಿಸಿರುವ ಸರ್ಕಾರದ ನಿರ್ಧಾರವನ್ನು ನಾಗರಿಕರು ಹೆಚ್ಚಾಗಿ ಪ್ರಸ್ತಾಪಿಸಿದ್ದಾರೆ ಎಂದು ಪ್ರಧಾನಿ ಬೆಳಕು ಚೆಲ್ಲಿದ್ದಾರೆ. ಈ ಯೋಜನೆಯ ಲಾಭವನ್ನು ಭಾರತದಾದ್ಯಂತ ಪಡೆಯಬಹುದು ಎಂದು ಪ್ರಧಾನಿ ತಿಳಿಸಿದ್ದಾರೆ.
ನಾಗರಿಕರೊಬ್ಬರು ಮಾಡಿರುವ ಟ್ವೀಟ್ ಕುರಿತು ಪ್ರಧಾನ ಮಂತ್ರಿ ಟ್ವೀಟ್ ಮಾಡಿದ್ದು;
"ಇದು ಸಂಪೂರ್ಣವಾಗಿ ಆಗಿದೆ. ಭಾರತದಾದ್ಯಂತ ಫಲಾನುಭವಿಗಳು ಈ ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದು ಎಂಬ ಅಂಶವೂ ಅಷ್ಟೇ ಮುಖ್ಯವಾಗಿದೆ" ಎಂದಿದ್ದಾರೆ.
*****
(Release ID: 1865629)
Visitor Counter : 177
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam