ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಈಶಾನ್ಯದಲ್ಲಿ ರಸ್ತೆ ಮತ್ತು ಮೂಲಸೌಕರ್ಯ ಬಲವರ್ಧನೆಗೆ ಪ್ರಧಾನಿ ಶ್ಲಾಘನೆ 

प्रविष्टि तिथि: 14 OCT 2022 10:00PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗುವಾಹಟಿಯಲ್ಲಿಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಮೆಂದಿಪಥಾರ್-ಗುವಾಹಟಿ-ಶೋಖುವಿ ವಿಶೇಷ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರುತ್ತಿರುವುದಕ್ಕೆ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ.

ಭಾರತೀಯ ರೈಲ್ವೆಯ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.

"ಕಳೆದ 8 ವರ್ಷಗಳಲ್ಲಿ ಈಶಾನ್ಯ ಭಾಗದಲ್ಲಿ ಸಂಪರ್ಕವನ್ನು ಬಲವರ್ಧನೆಗೊಳಿಸುವ ನಿರಂತರ ಪ್ರಯತ್ನಗಳು ನಡೆದಿವೆ. ಇದು ವಿಶೇಷವಾಗಿ ಈ ಭಾಗದ ಯುವಜನತೆಗೆ ಸಹಾಯಕವಾಗಲಿದೆ”

 


(रिलीज़ आईडी: 1868163) आगंतुक पटल : 137
इस विज्ञप्ति को इन भाषाओं में पढ़ें: English , Urdu , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam