ಪ್ರಧಾನ ಮಂತ್ರಿಯವರ ಕಛೇರಿ
ಇಳಾಬೆನ್ ಭಟ್ ನಿಧನಕ್ಕೆ ಪ್ರಧಾನ ಮಂತ್ರಿ ಶೋಕ
ಪ್ರಕಟಣಾ ದಿನಾಂಕ:
02 NOV 2022 4:28PM by PIB Bengaluru
ಖ್ಯಾತ ಶಿಕ್ಷಣ ತಜ್ಞೆ ಮತ್ತು ಸಮಾಜ ಸೇವಕಿ ಶ್ರೀಮತಿ ಇಳಾ(ಲಾ)ಬೆನ್ ಭಟ್ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಯುವಜನರಲ್ಲಿ ಮಹಿಳಾ ಸಬಲೀಕರಣ, ಸಮಾಜ ಸೇವೆ ಮತ್ತು ಶಿಕ್ಷಣ ಉತ್ತೇಜಿಸಲು ಭಟ್ ಅವರು ಅಪಾರ ಪ್ರಯತ್ನಗಳನ್ನು ನಡೆಸಿದ್ದರು ಎಂದು ಪ್ರಧಾನಮಂತ್ರಿ ಸ್ಮರಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು;
"ಇಳಾಬೆನ್ ಭಟ್ ಅವರ ನಿಧನವು ಅತೀವ ದುಃಖ ತಂದಿದೆ. ಯುವಜನರಲ್ಲಿ ಮಹಿಳಾ ಸಬಲೀಕರಣ, ಸಮಾಜ ಸೇವೆ ಮತ್ತು ಶಿಕ್ಷಣ ಉತ್ತೇಜಿಸಲು ಅವರು ಮಾಡಿದ ನಿರಂತರ ಪ್ರಯತ್ನಗಳಿಗಾಗಿ ಅವರು ದೀರ್ಘಕಾಲ ನೆನಪಿನಲ್ಲಿ ಉಳಿಯುತ್ತಾರೆ. ಅವರ ಕುಟುಂಬ ಸದಸ್ಯರು ಮತ್ತು ಅಪಾರ ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ, ಓಂ ಶಾಂತಿ."
***
(ಪ್ರಕಟಣೆ ಐ.ಡಿ.: 1873314)
ವಿಸಿಟರ್ ಕೌಂಟರ್ : 212
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam