ಪ್ರಧಾನ ಮಂತ್ರಿಯವರ ಕಛೇರಿ
ಜಾರ್ಖಂಡ್ ರಾಜ್ಯ ಸ್ಥಾಪನೆ ದಿನದಂದು ಅಲ್ಲಿನ ಜನತೆಗೆ ಶುಭ ಕೋರಿದ ಪ್ರಧಾನಿ
Posted On:
15 NOV 2022 11:30AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಖಂಡ್ ಸಂಸ್ಥಾಪನಾ ದಿನದಂದು ಜಾರ್ಖಂಡ್ ಜನರಿಗೆ ಶುಭಾಶಯ ಕೋರಿದ್ದಾರೆ. ರಾಜ್ಯ ಪ್ರಗತಿಯ ಹೊಸ ಉತ್ತುಂಗಕ್ಕೇರಲಿ ಎಂದು ಅವರು ಹಾರೈಸಿದ್ದಾರೆ.
ಪ್ರಧಾನಿ ತಮ್ಮ ಟ್ವೀಟ್ನಲ್ಲಿ ಹೀಗೆ ಹೇಳಿದ್ದಾರೆ:
“ರಾಜ್ಯದ ಸಂಸ್ಥಾಪನಾ ದಿನದಂದು ಜಾರ್ಖಂಡ್ನ ಎಲ್ಲಾ ಜನತೆಗೆ ಅನೇಕ ಅಭಿನಂದನೆಗಳು. ನೈಸರ್ಗಿಕ ಸಂಪನ್ಮೂಲಗಳು ಮತ್ತು ಬುಡಕಟ್ಟು ಕಲೆ-ಸಂಸ್ಕೃತಿಯಿಂದ ಸಮೃದ್ಧವಾಗಿರುವ ಈ ರಾಜ್ಯವು ಪ್ರಗತಿಯ ಉತ್ತುಂಗಕ್ಕೇರಲಿ ಎಂದು ನಾನು ಬಯಸುತ್ತೇನೆ”.
***
(Release ID: 1876054)
Visitor Counter : 106
Read this release in:
English
,
Urdu
,
Marathi
,
Hindi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam