ಪ್ರಧಾನ ಮಂತ್ರಿಯವರ ಕಛೇರಿ
ಗೀತಾ ಜಯಂತಿಯಂದು ಜನತೆಗೆ ಶುಭ ಕೋರಿದ ಪ್ರಧಾನ ಮಂತ್ರಿ
Posted On:
03 DEC 2022 12:43PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೀತಾ (ಭಗವದ್ಗೀತೆ) ಜಯಂತಿಯ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ।
" ಭರತಾಮೃತ ಸರ್ವಸ್ವಂ ವಿಶ್ವಕ್ತ್ರದ್ವಿನಿಃ ಶ್ರುತಮ್ ।
ಗೀತಾ ಗಂಗೋದಕಂ ಪೀತ್ವಾ ಪುನರ್ಜನ್ಮ ನ ವಿದ್ಯಾತೇ
ನನ್ನ ಎಲ್ಲಾ ಸಹ ನಾಗರಿಕರಿಗೆ ಗೀತಾ ಜಯಂತಿಯ ಶುಭಾಶಯಗಳು. ಶ್ರೀಮದ್ ಭಗವದ್ಗೀತೆ ಶತಮಾನಗಳಿಂದ ಮನುಕುಲಕ್ಕೆ ಮಾರ್ಗದರ್ಶನ ನೀಡುತ್ತಿದೆ. ಆಧ್ಯಾತ್ಮಿಕತೆ ಮತ್ತು ಜೀವನದ ತತ್ವಶಾಸ್ತ್ರಕ್ಕೆ ಸಂಬಂಧಿಸಿದ ಈ ಮಹಾನ್ ಪುಸ್ತಕವು ಪ್ರತಿಯೊಂದು ಯುಗದಲ್ಲೂ ಮಾರ್ಗದರ್ಶಿ ಬೆಳಕಾಗಿ ಉಳಿಯುತ್ತದೆ," ಎಂದು ಹೇಳಿದ್ದಾರೆ.
***
(Release ID: 1880671)
Visitor Counter : 120
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam