ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಡಾ. ರಾಜೇಂದ್ರ ಪ್ರಸಾದ್‌ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಸ್ಮರಣೆ, ನಮನ

प्रविष्टि तिथि: 03 DEC 2022 9:24AM by PIB Bengaluru

ಡಾ. ರಾಜೇಂದ್ರ ಪ್ರಸಾದ್‌ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಮನ ಸಲ್ಲಿಸಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಪ್ರಧಾನ ಮಂತ್ರಿಯವರು,

"ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಡಾ.ರಾಜೇಂದ್ರ ಪ್ರಸಾದ್‌ ಅವರನ್ನು ಸ್ಮರಿಸಲಾಗುತ್ತಿದೆ. ಅಮಿತ ಧೈರ್ಯ ಹಾಗೂ ಮೇರು ಜ್ಞಾನ ಹೊಂದಿದ್ದ ದಂತಕಥೆಯಂತಹ ನಾಯಕರಾಗಿದ್ದ  ಅವರು ಭಾರತದ ಸಂಸ್ಕೃತಿ ಬಗ್ಗೆ ಆಳ ಜ್ಞಾನದ ಜತೆಗೆ ಭವಿಷ್ಯದಲ್ಲಿ ಭಾರತದ ಬೆಳವಣಿಗೆ ಬಗ್ಗೆ ದೂರದರ್ಶಿತ್ವ ಹೊಂದಿದ್ದರು,ʼʼ ಎಂದು ಗುಣಗಾನ ಮಾಡಿದ್ದಾರೆ.

***


(रिलीज़ आईडी: 1880676) आगंतुक पटल : 173
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam