ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಭಾರತದ ರಾಷ್ಟ್ರಪತಿ ಅವರು ಶ್ರೀ ಆರ್‌. ವೆಂಕಟರಾಮನ್‌ ಅವರ ಜನ್ಮದಿನದಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು

ಪ್ರಕಟಣಾ ದಿನಾಂಕ: 04 DEC 2022 3:30PM by PIB Bengaluru

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (2022 ರ ಡಿಸೆಂಬರ್‌ 4ರಂದು) ರಾಷ್ಟ್ರಪತಿ ಭವನದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಶ್ರೀ ಆರ್‌. ವೆಂಕಟರಾಮನ್‌ ಅವರ ಜನ್ಮದಿನದಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು.


(ಪ್ರಕಟಣೆ ಐ.ಡಿ.: 1880847) ವಿಸಿಟರ್ ಕೌಂಟರ್ : 271
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Punjabi , Tamil