ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಸ್ವಹಿದ್ ದಿವಸ್‌ನ ಅಸ್ಸಾಂ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರ ಶೌರ್ಯ ಧೈರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ಮರಿಸಿದರು

प्रविष्टि तिथि: 10 DEC 2022 7:49PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಹಿದ್ ದಿವಸ್‌ನಲ್ಲಿ ಅಸ್ಸಾಂ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರ ಶೌರ್ಯ  ಧೈರ್ಯವನ್ನು ಸ್ಮರಿಸಿದ್ದಾರೆ.

 ಟ್ವೀಟ್‌ನಲ್ಲಿ ಪ್ರಧಾನಿ ಹೇಳಿದ್ದು ಹೀಗೆ:

"ನಮ್ಮ ಇತಿಹಾಸದಲ್ಲಿ ಅಸ್ಸಾಂ ಚಳವಳಿಗೆ ವಿಶೇಷ ಸ್ಥಾನವಿದೆ. ಇಂದು  ಸ್ವಹಿದ್ ದಿವಸ್‌ನ ಈ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರ ಶೌರ್ಯ, ಧೈರ್ಯವನ್ನು ನಾನು ಸ್ಮರಿಸುತ್ತೇನೆ. ಅಸ್ಸಾಂನ ವಿಶಿಷ್ಟ ಸಂಸ್ಕೃತಿಯನ್ನು ಸಂರಕ್ಷಿಸುವಲ್ಲಿ ಅವರುಗಳು ನೀಡಿದ ಕೊಡುಗೆಯನ್ನು ನಾವು ಎಂದಿಗೂ ಮರೆಯುವುದಿಲ್ಲ."

*****

 


(रिलीज़ आईडी: 1882381) आगंतुक पटल : 158
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Assamese , Bengali , Punjabi , Gujarati , Odia , Tamil , Telugu , Malayalam