ಪ್ರಧಾನ ಮಂತ್ರಿಯವರ ಕಛೇರಿ
ಮಹಾಕವಿ ಭಾರತೀಯರ್ ಸುಬ್ರಮಣ್ಯ ಭಾರತಿಯವರಿಗೆ ಅವರ ಜನ್ಮದಿನದಂದು ಪ್ರಧಾನಮಂತ್ರಿಯವರು ನಮನ ಸಲ್ಲಿಸಿದರು
Posted On:
11 DEC 2022 10:58AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾಕವಿ ಭಾರತೀಯರ್ ಸುಬ್ರಮಣ್ಯ ಭಾರತಿ ಅವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಿದ್ದಾರೆ.
ಟ್ವಿಟರ್ ನಲ್ಲಿ ಹೀಗೆ ಹೇಳಿರುವರು:
"ಮಹಾನ್ ಸುಬ್ರಮಣ್ಯಂ ಭಾರತಿ ಅವರ ಜಯಂತಿಯಂದು ನಾನು ಅವರಿಗೆ ನಮಸ್ಕರಿಸುತ್ತೇನೆ. 'ಮಹಾಕವಿ ಭಾರತಿಯಾರ್' ಅದ್ಭುತ ಧೈರ್ಯ ಮತ್ತು ಅತೀಂದ್ರಿಯ ಬುದ್ಧಿವಂತಿಕೆಯ ಪ್ರತಿರೂಪವಾಗಿದ್ದರು. ಅವರು ಭಾರತದ ಅಭಿವೃದ್ಧಿ ಮತ್ತು ಪ್ರತಿಯೊಬ್ಬ ಭಾರತೀಯನ ಸಬಲೀಕರಣಕ್ಕಾಗಿ ಭವ್ಯವಾದ ದೃಷ್ಟಿಕೋನವನ್ನು ಹೊಂದಿದ್ದರು. ವಿವಿಧ ಕ್ಷೇತ್ರಗಳಲ್ಲಿ ಅವರ ಆಲೋಚನೆಗಳನ್ನು ಸಾಕಾರಗೊಳಿಸಲು ನಾವು ಶ್ರಮಿಸುತ್ತಿದ್ದೇವೆ."
******
(Release ID: 1882480)
Read this release in:
Malayalam
,
Bengali
,
Telugu
,
English
,
Urdu
,
Hindi
,
Marathi
,
Manipuri
,
Assamese
,
Punjabi
,
Gujarati
,
Odia
,
Tamil