ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಿ ಮತ್ತು ಇತರ ನಾಯಕರು ಸಂಸತ್ತಿನಲ್ಲಿ ರಾಗಿ ತಿನಿಸುಗಳಿಂದ ತಯಾರಿಸಿದ್ದ ಭೋಜನಕೂಟದಲ್ಲಿ ಪಾಲ್ಗೊಂಡರು.
प्रविष्टि तिथि:
20 DEC 2022 6:04PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಇತರ ನಾಯಕರು ಸಂಸತ್ತಿನಲ್ಲಿ ಭೋಜನಕೂಟದಲ್ಲಿ ಭಾಗವಹಿಸಿದರು. ಭಾರತ 2023 ಅನ್ನು ಅಂತರರಾಷ್ಟ್ರೀಯ (ಮಿಲೆಟ್ಸ್) ಸಿರಿಧಾನ್ಯ ವರ್ಷವೆಂದು ಗುರುತಿಸಲಾಗಿದ್ದು ,ಆಚರಣೆಗೆ ಸಿದ್ಧತೆ ನಡೆಸುತ್ತಿರುವ ಪ್ರಸಕ್ತ ಸಂದರ್ಭದಲ್ಲಿ ಭೋಜನದಲ್ಲಿ ರಾಗಿಧಾನ್ಯದಿಂದ ತಯಾರಿಸಿದ ಭಕ್ಷ್ಯಗಳನ್ನು ಬಡಿಸಲಾಯಿತು.
ಟ್ವೀಟ್ನಲ್ಲಿ ಪ್ರಧಾನಿ ಹೇಳಿದ್ದು ಹೀಗೆ :
"ನಾವು 2023 ಅನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಗುರುತಿಸಲು ತಯಾರಿ ನಡೆಸುತ್ತಿದ್ದೇವೆ.ಇಂತಹ ಸಂದರ್ಭದಲ್ಲಿ ಸಂಸತ್ತಿನಲ್ಲಿ ಆಯೋಜಿಸಲಾಗಿದ್ದ ಭೋಜನ ಕೂಟದಲ್ಲಿ ರಾಗಿಯಿಂದ ತಯಾರಿಸಿದ ಖಾದ್ಯಗಳನ್ನು ಸೇವಿಸಲಾಯಿತು. ರಾಗಿಯಿಂದ ತಯಾರಿಸಿದ ಭಕ್ಷ್ಯಗಳ ಅದ್ಭುತ ಭೋಜನಕೂಟದಲ್ಲಿ ನಾವೆಲ್ಲ ಪಾಲ್ಗೊಂಡೆವು. ಪಕ್ಷಾತೀತವಾಗಿ ನಾವೆಲ್ಲರೂ ಭೋಜನಕೂಟದಲ್ಲಿ ಭಾಗವಹಿಸಿದ್ದನ್ನು ನೋಡುವುದಕ್ಕೆ ಸಂತೋಷವಾಯಿತು.
***
(रिलीज़ आईडी: 1885704)
आगंतुक पटल : 160
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Assamese
,
Bengali
,
Punjabi
,
Gujarati
,
Gujarati
,
Odia
,
Tamil
,
Telugu
,
Malayalam