ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಜಮಾತಾ ಜಿಜಾವು ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ

प्रविष्टि तिथि: 12 JAN 2023 7:25PM by PIB Bengaluru


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಮಾತಾ ಜಿಜಾವು ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ ಮತ್ತು ಛತ್ರಪತಿ ಶಿವಾಜಿ ಮಹಾರಾಜ ಅವರಂತಹ ಮಹಾನ್‌ ವ್ಯಕ್ತಿಗೆ ಮಾರ್ಗದರ್ಶನ ನೀಡಿರುವುದಕ್ಕಾಗಿ ಅವರ ಹೆಸರು ಸದಾ ನಮ್ಮ ಇತಿಹಾಸದ ಒಂದು ಭಾಗವಾಗಿರುತ್ತದೆ ಎಂದು ಅವರು ಹೇಳಿದರು.

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಮಂತ್ರಿ ಅವರು,

‘‘ರಾಜಮಾತಾ  ಜಿಜಾವು ತಾಳ್ಮೆಯ ಮತ್ತೊಂದು ಹೆಸರಾಗಿದೆ. ಜಿಜಾವು ಅವರನ್ನು ಮಹಿಳಾ ಶಕ್ತಿಯ ಪ್ರತಿಕವಾಗಿ ನೋಡಲಾಗುತ್ತದೆ. ಛತ್ರಪತಿ ಶಿವಾಜಿ ಮಹಾರಾಜರಂತಹವರಿಗೆ ಮಾರ್ಗದರ್ಶಕರಾಗಿದ್ದ ಕಾರಣ ಅವರು ಸದಾ ನಮ್ಮ ಇತಿಹಾಸದ  ಭಾಗವಾಗಿದ್ದಾರೆ. ಅವರು ಯಾವಾಗಲೂ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡಿದರು. ಅವರ ಜನ್ಮದಿನದಂದು ಅವರಿಗೆ ಶುಭಾಶಯಗಳು,’’ ಎಂದು ಹೇಳಿದ್ದಾರೆ.

***


(रिलीज़ आईडी: 1890839) आगंतुक पटल : 234
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Assamese , Bengali , Punjabi , Gujarati , Odia , Tamil , Telugu , Malayalam