ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ತ್ರಿಪುರಾದ ಜನತೆಗೆ ಅವರ ರಾಜ್ಯೋತ್ಸವ ದಿನದಂದು ಪ್ರಧಾನಮಂತ್ರಿಯವರು ಶುಭಾಶಯ ಕೋರಿದ್ದಾರೆ.

प्रविष्टि तिथि: 21 JAN 2023 10:02AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತ್ರಿಪುರಾದ ಜನತೆಗೆ ಅವರ ರಾಜ್ಯೋತ್ಸವ ದಿನದಂದು ಶುಭಾಶಯ ಕೋರಿದರು.

ಪ್ರಧಾನಮಂತ್ರಿ ಟ್ವೀಟ್‌ನಲ್ಲಿ ಹೀಗೆ ಹೇಳಿದ್ದಾರೆ;

“ತ್ರಿಪುರಾದ ಜನತೆಗೆ ರಾಜ್ಯೋತ್ಸವ ದಿನದಂದು ಶುಭಾಶಯಗಳು. ಕಳೆದ ಐದು ವರ್ಷಗಳು ತ್ರಿಪುರಾ ಅಭಿವೃದ್ಧಿಯ ನಿಟ್ಟಿನಲ್ಲಿ ಅದ್ಭುತವಾಗಿದ್ದವು. ಕೃಷಿಯಿಂದ ಕೈಗಾರಿಕೆವರೆಗೆ, ಶಿಕ್ಷಣದಿಂದ ಆರೋಗ್ಯದವರೆಗೆ ರಾಜ್ಯವು ಅಪಾರ ಪರಿವರ್ತನೆಯನ್ನು ಕಂಡಿದೆ. ಈ ಪ್ರವೃತ್ತಿ ಮುಂಬರುವ ದಿನಗಳಲ್ಲಿಯೂ ಮುಂದುವರಿಯಲಿ ಎಂದು ಹಾರೈಸುತ್ತೇನೆ.

***


(रिलीज़ आईडी: 1892747) आगंतुक पटल : 194
इस विज्ञप्ति को इन भाषाओं में पढ़ें: Assamese , English , Urdu , Marathi , हिन्दी , Bengali , Manipuri , Punjabi , Gujarati , Odia , Tamil , Telugu , Malayalam