ಪ್ರಧಾನ ಮಂತ್ರಿಯವರ ಕಛೇರಿ
ತ್ರಿಪುರಾದ ಜನತೆಗೆ ಅವರ ರಾಜ್ಯೋತ್ಸವ ದಿನದಂದು ಪ್ರಧಾನಮಂತ್ರಿಯವರು ಶುಭಾಶಯ ಕೋರಿದ್ದಾರೆ.
Posted On:
21 JAN 2023 10:02AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತ್ರಿಪುರಾದ ಜನತೆಗೆ ಅವರ ರಾಜ್ಯೋತ್ಸವ ದಿನದಂದು ಶುಭಾಶಯ ಕೋರಿದರು.
ಪ್ರಧಾನಮಂತ್ರಿ ಟ್ವೀಟ್ನಲ್ಲಿ ಹೀಗೆ ಹೇಳಿದ್ದಾರೆ;
“ತ್ರಿಪುರಾದ ಜನತೆಗೆ ರಾಜ್ಯೋತ್ಸವ ದಿನದಂದು ಶುಭಾಶಯಗಳು. ಕಳೆದ ಐದು ವರ್ಷಗಳು ತ್ರಿಪುರಾ ಅಭಿವೃದ್ಧಿಯ ನಿಟ್ಟಿನಲ್ಲಿ ಅದ್ಭುತವಾಗಿದ್ದವು. ಕೃಷಿಯಿಂದ ಕೈಗಾರಿಕೆವರೆಗೆ, ಶಿಕ್ಷಣದಿಂದ ಆರೋಗ್ಯದವರೆಗೆ ರಾಜ್ಯವು ಅಪಾರ ಪರಿವರ್ತನೆಯನ್ನು ಕಂಡಿದೆ. ಈ ಪ್ರವೃತ್ತಿ ಮುಂಬರುವ ದಿನಗಳಲ್ಲಿಯೂ ಮುಂದುವರಿಯಲಿ ಎಂದು ಹಾರೈಸುತ್ತೇನೆ.
***
(Release ID: 1892747)
Visitor Counter : 132
Read this release in:
Assamese
,
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam