ಪ್ರಧಾನ ಮಂತ್ರಿಯವರ ಕಛೇರಿ

ಮಹಾತ್ಮ ಗಾಂಧಿಯವರ ಪುಣ್ಯತಿಥಿ ಅಂಗವಾಗಿ ಇಂದು ರಾಜ್ ಘಾಟ್ ನಲ್ಲಿ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ 

Posted On: 30 JAN 2023 4:45PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ರಾಜ್‌ಘಾಟ್‌ ಗೆ ತೆರಳಿ ಮಹಾತ್ಮ ಗಾಂಧಿಯವರ ಪುಣ್ಯ ತಿಥಿ ಅಂಗವಾಗಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ,

"ರಾಜ್‌ಘಾಟ್‌ನಲ್ಲಿ ಬಾಪು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದೆನು." ಎಂದು ಬರೆದುಕೊಂಡಿದ್ದಾರೆ.

********



(Release ID: 1894744) Visitor Counter : 115