ಪ್ರಧಾನ ಮಂತ್ರಿಯವರ ಕಛೇರಿ
ಸಂತ ರವಿದಾಸ ಜಯಂತಿಯಂದು ಗೌರವ ಸಲ್ಲಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ
Posted On:
05 FEB 2023 8:55AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತ ರವಿದಾಸ ಜಯಂತಿ ಅಂಗವಾಗಿ ಗೌರವ ನಮನ ಸಲ್ಲಿಸಿದರು.
ಈ ಕುರಿತು ಟ್ವೀಟ್ ಮಾಡಿರುವ ಅವರು,
"ಸಂತ ರವಿದಾಸ್ ಅವರ ಜನ್ಮ ದಿನಾಚರಣೆಯಂದು ನಾವು ಅವರ ಮಹಾನ್ ಸಂದೇಶಗಳನ್ನು ನೆನಪಿಸಿಕೊಳ್ಳುತ್ತೇವೆ. ಈ ಸಂದರ್ಭದಲ್ಲಿ, ನಾವು ಅವರ ಚಿಂತನೆಗಳಿಗೆ ಅನುಗುಣವಾಗಿ ನ್ಯಾಯಯುತ, ಸಾಮರಸ್ಯ ಮತ್ತು ಸಮೃದ್ಧ ಸಮಾಜಕ್ಕಾಗಿ ನಮ್ಮ ಸಂಕಲ್ಪವನ್ನು ಪುನರುಚ್ಛರಿಸೋಣ. ಅವರ ಮಾರ್ಗವನ್ನು ಅನುಸರಿಸಿ, ಗುರಿಯನ್ನು ಸಾಧಿಸಲು ಶ್ರಮಿಸುತ್ತೇವೆ. ಅನೇಕ ಉಪಕ್ರಮಗಳ ಮೂಲಕ ಬಡವರ ಸೇವೆ ಮತ್ತು ಸಬಲೀಕರಣ ಮಾಡೋಣ'' ಎಂದು ಬರೆದುಕೊಂಡಿದ್ದಾರೆ.
***
(Release ID: 1896447)
Read this release in:
English
,
Urdu
,
Hindi
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam