ಪ್ರಧಾನ ಮಂತ್ರಿಯವರ ಕಛೇರಿ

ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜೀ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

Posted On: 11 FEB 2023 10:12AM by PIB Bengaluru


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಈ ಸಂಬಂಧ ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ.

“ನಾನು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ. ರಾಷ್ಟ್ರದ ಪ್ರಗತಿ ಮತ್ತು ಬಡವರ ಸೇವೆಗಾಗಿ ಅವರು ಮಾಡಿದ ಪ್ರಯತ್ನಗಳನ್ನು ನಾವು ಎಂದಿಗೂ ಮರೆಯುವುದಿಲ್ಲ. ಅವರ ದೂರದೃಷ್ಟಿಯಿಂದ ಪ್ರೇರಿತರಾಗಿ, ಅಭಿವೃದ್ಧಿಯ ಫಲಗಳು ಅಂಚಿನಲ್ಲಿರುವವರು ಮತ್ತು ದೀನದಲಿತರಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ನಾವು ಹಗಲಿರುಳು ಶ್ರಮಿಸುತ್ತಿದ್ದೇವೆ,’’ ಎಂದು ಹೇಳಿದ್ದಾರೆ.

****



(Release ID: 1898410) Visitor Counter : 154