ಪ್ರಧಾನ ಮಂತ್ರಿಯವರ ಕಛೇರಿ
ಮಹಾ ಶಿವರಾತ್ರಿ ಸಂದರ್ಭದಲ್ಲಿ ಜನತೆಗೆ ಶುಭಾಷಯ ಕೋರಿದ ಪ್ರಧಾನಮಂತ್ರಿ
Posted On:
18 FEB 2023 9:22AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಹಾ ಶಿವರಾತ್ರಿ ಸಂದರ್ಭದಲ್ಲಿ ಜನತೆಗೆ ಶುಭಾಷಯ ಕೋರಿದ್ದಾರೆ.
ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ;
“ಅತ್ಯಂತ ವಿಶೇಷ ಸಂದರ್ಭವಾದ ಮಹಾ ಶಿವರಾತ್ರಿಯಂದು ಸಮಸ್ತ ಜನತೆಗೆ ಶುಭಾಷಯಗಳು”
ಸಮಸ್ತ ನಾಡಿನ ಜನತೆಗೆ ಮಹಾ ಶಿವರಾತ್ರಿಯ ಅನಂತ ಶುಭಾಷಯಗಳು
ಹರ ಹರ ಮಹಾದೇವ!”
***
(Release ID: 1900367)
Visitor Counter : 124
Read this release in:
Assamese
,
English
,
Urdu
,
Marathi
,
Hindi
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam