ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಆಯೋಜಿಸಿದ ಚಿಂತನ ಶಿಬಿರದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

प्रविष्टि तिथि: 18 FEB 2023 10:09PM by PIB Bengaluru

ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಇಂದು ಆಯೋಜಿಸಿದ ಚಿಂತನ ಶಿಬಿರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಾಲ್ಗೊಂಡರು.

ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ:

"ಭಾರತ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ @DoPTGoI ಆಯೋಜಿಸಿದ ಚಿಂತನ ಶಿಬಿರದಲ್ಲಿ ಭಾಗವಹಿಸಿದೆ. ಅಧಿಕಾರಿಗಳೊಂದಿಗೆ ಸಂವಹನ ನಡೆಸಿದೆ ಮತ್ತು ಇಲಾಖೆಯಲ್ಲಿ ಒಟ್ಟಾಗಿ ದುಡಿಯುವ ಮತ್ತು ದಕ್ಷತೆಯನ್ನು ಇನ್ನಷ್ಟು ಸುಧಾರಿಸುವ ಮಾರ್ಗಗಳನ್ನು ಪ್ರಾಮುಖ್ಯತೆಯಿಂದ ವಿವರಿಸಿದೆ."

***


(रिलीज़ आईडी: 1900697) आगंतुक पटल : 169
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam