ಪ್ರಧಾನ ಮಂತ್ರಿಯವರ ಕಛೇರಿ

ಮಾಜಿ ಪ್ರಧಾನಮಂತ್ರಿ ಶ್ರೀ ಮೊರಾರ್ಜಿಭಾಯಿ ದೇಸಾಯಿ ಅವರಿಗೆ ಪ್ರಧಾನಮಂತ್ರಿಯವರು ಶ್ರದ್ಧಾಂಜಲಿ ಸಲ್ಲಿಸಿದರು.

Posted On: 28 FEB 2023 10:01AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಜಿ ಪ್ರಧಾನಮಂತ್ರಿ ಶ್ರೀ ಮೊರಾರ್ಜಿಭಾಯಿ ದೇಸಾಯಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು ಮತ್ತು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಕೊಡುಗೆಗಾಗಿ ಮತ್ತು ಅವರ ಅತ್ಯುತ್ತಮ ಆಡಳಿತಗಾರರೆಂದು ಅವರನ್ನು ಸ್ಮರಿಸಿದರು.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿರುವರು;

“ನಮ್ಮ ಮಾಜಿ ಪ್ರಧಾನಿ ಶ್ರೀ ಮೊರಾರ್ಜಿಭಾಯಿ ದೇಸಾಯಿ ಅವರಿಗೆ ನಮನಗಳು. ಅವರು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆಗಾಗಿ ಮತ್ತು ಅತ್ಯುತ್ತಮ ಆಡಳಿತಗಾರರಾಗಿ ನೆನಯಲಾಗುತ್ತದೆ. ತುರ್ತು ಪರಿಸ್ಥಿತಿಯನ್ನು ಪ್ರತಿರೋಧಿಸುವಲ್ಲಿ ಮತ್ತು ಅದರ ನಂತರದ ಅವಧಿಯಲ್ಲಿ ರಾಷ್ಟ್ರವನ್ನು ಮುನ್ನಡೆಸುವಲ್ಲಿ ಅವರ ಪಾತ್ರವೂ ಅನುಕರಣೀಯವಾಗಿದೆ”

*****



(Release ID: 1903045) Visitor Counter : 63