ಪ್ರಧಾನ ಮಂತ್ರಿಯವರ ಕಛೇರಿ
ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸಲು ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ :ಪ್ರಧಾನಮಂತ್ರಿ
प्रविष्टि तिथि:
10 MAR 2023 9:00PM by PIB Bengaluru
ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವ ಪ್ರಯತ್ನದಲ್ಲಿ ಸರ್ಕಾರ ನಿರಂತರವಾಗಿ ತೊಡಗಿದ್ದು, ಜನರಿಗೆ ಅನುಕೂಲ ಹೆಚ್ಚಿಸುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.
ಉಡಾನ್ ಯೋಜನೆಯಡಿ ವಿಮಾನ ಪ್ರಯಾಣ ಹೇಗೆ ಲಭ್ಯವಾಗುತ್ತಿದೆ ಮತ್ತು ಸಾಮಾನ್ಯ ನಾಗರಿಕರಿಗೆ ಇದು ಹೇಗೆ ದೊರೆಯುತ್ತಿದೆ ಎಂಬ ಕುರಿತು ಸಂಸತ್ ಸದಸ್ಯರಾದ ಶ್ರೀ ರಾಜೇಶ್ ಚುಡಾಸಮಾ ಅವರ ಟ್ವೀಟ್ ಗೆ ಶ್ರೀ ನರೇಂದ್ರ ಮೋದಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಧಾನಮಂತ್ರಿ ಅವರು ಹೀಗೆ ಟ್ವೀಟ್ ಮಾಡಿದ್ದಾರೆ:
"કનેક્ટિવિટી વધારવાનો અમારો સતત પ્રયાસ છે જેથી લોકોને સુવિધા ઉપલબ્ધ થાય…."
***
(रिलीज़ आईडी: 1906203)
आगंतुक पटल : 132
इस विज्ञप्ति को इन भाषाओं में पढ़ें:
Urdu
,
English
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam