ಪ್ರಧಾನ ಮಂತ್ರಿಯವರ ಕಛೇರಿ
ಕರ್ನಾಟಕ ಭೇಟಿಯ ಪ್ರಮುಖ ಅಂಶಗಳನ್ನು ಹಂಚಿಕೊಂಡ ಪ್ರಧಾನಿಯವರು
प्रविष्टि तिथि:
12 MAR 2023 9:55PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕಕ್ಕೆ ಭೇಟಿ ನೀಡಿದರು. ವಿಡಿಯೋ ಒಂದರಲ್ಲಿ ತಮ್ಮ ಭೇಟಿಯ ಪ್ರಮುಖ ಅಂಶಗಳನ್ನು ಅವರು ಹಂಚಿಕೊಂಡಿದ್ದಾರೆ.
ಪ್ರಧಾನಮಂತ್ರಿ ಹೀಗೆ ಟ್ವೀಟ್ ಮಾಡಿದ್ದಾರೆ:
"ಕರ್ನಾಟಕ ವಿಶೇಷ ಭೇಟಿಯ ಮುಖ್ಯಾಂಶಗಳು…ಮಂಡ್ಯ ಮತ್ತು ಧಾರವಾಡದ ಜನತೆಯ ಅಭಿಮಾನ ಮತ್ತು ಪ್ರೀತಿಗಾಗಿ ಕೃತಜ್ಞತೆಗಳು."
***
(रिलीज़ आईडी: 1906408)
आगंतुक पटल : 173
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam