ಪ್ರಧಾನ ಮಂತ್ರಿಯವರ ಕಛೇರಿ
ಉತ್ತರಪ್ರದೇಶದ ಚಂಡೌಸಿಯಲ್ಲಿ ಶೀತಲೀಕರಣ ಘಟಕದಲ್ಲಿ ಸಂಭವಿಸಿದ ಅಪಘಾತ: ಮೃತರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ
प्रविष्टि तिथि:
17 MAR 2023 8:02PM by PIB Bengaluru
ಉತ್ತರ ಪ್ರದೇಶದ ಚಂಡೌಸಿಯಲ್ಲಿನ ಶೀತಲೀಕರಣ ಘಟಕದಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಸಚಿವಾಲಯ ಈ ಕುರಿತು ಟ್ವೀಟ್ ಮಾಡಿದೆ.
"ಉತ್ತರ ಪ್ರದೇಶದ ಚಂಡೌಸಿಯಲ್ಲಿ ಶೀತಲೀಕರಣ ಘಟಕದಲ್ಲಿ ಸಂಭವಿಸಿದ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪಗಳು. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣೆಗೆ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಎಲ್ಲಾ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಶೀಘ್ರವಾಗಿ ಆಗಲಿ ಎಂದು ಹಾರೈಸುತ್ತೇನೆ" ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.
*************
(रिलीज़ आईडी: 1908412)
आगंतुक पटल : 144
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam