ಪ್ರಧಾನ ಮಂತ್ರಿಯವರ ಕಛೇರಿ

ಕಾಂಚೀಪುರಂನ ಪಟಾಕಿ ಘಟಕದಲ್ಲಿ ನಡೆದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಸಂತಾಪ


ಪಿಎಂಎನ್ ಆರ್ ಎಫ್ ನಿಧಿಯಿಂದ ಮೃತರ ಸಂಬಂಧಿಗಳಿಗೆ ತಲಾ 2 ಲಕ್ಷ ರೂ.ಪರಿಹಾರ ಮತ್ತು ಗಾಯಾಳುಗಳಿಗೆ 50,000 ಪರಿಹಾರ ಘೋಷಣೆ

Posted On: 22 MAR 2023 8:57PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಕಾಂಚೀಪುರಂನ ಪಟಾಕಿ ಘಟಕದಲ್ಲಿ ನಡೆದ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಘಟನೆಯಲ್ಲಿ ಮೃತಪಟ್ಟವರ ಸಂಬಂಧಿಗಳಿಗೆ ಪಿಎಂಎನ್ ಆರ್ ಎಫ್ ನಿಧಿಯಿಂದ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50,000 ಪರಿಹಾರವನ್ನು  ಘೋಷಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.

“ಕಾಂಚೀಪುರಂನ ಪಟಾಕಿ ಘಟಕದಲ್ಲಿ ನಡೆದ ದುರಂತ ನೋವು ತಂದಿದೆ. ಮೃತಪಟ್ಟವರ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ. ಪಿಎಂಎನ್ ಆರ್ ಎಫ್ ನಿಧಿಯಿಂದ ಮೃತರ ಸಂಬಂಧಿಗಳಿಗೆ ತಲಾ 2 ಲಕ್ಷ ರೂ.ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ಪರಿಹಾರ ನೀಡಲಾಗುವುದು’’

 

**



(Release ID: 1909762) Visitor Counter : 116