ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸ್ಥಳಾಂತರಗೊಂಡ ಚಿರತೆಗಳ ಪೈಕಿ ಒಂದು ಚಿರತೆಗೆ ನಾಲ್ಕು ಮರಿಗಳು ಜನಿಸಿದ್ದರ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿಯವರು

ಪ್ರಕಟಣಾ ದಿನಾಂಕ: 29 MAR 2023 4:13PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, 2022ರ ಸೆಪ್ಟೆಂಬರ್ 17ರಂದು ಭಾರತಕ್ಕೆ ಸ್ಥಳಾಂತರಗೊಂಡ ಚಿರತೆಗಳಲ್ಲಿ ಒಂದು ಚಿರತೆಗೆ ನಾಲ್ಕು ಮರಿಗಳು ಜನಿಸಿದ್ದರ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. 

ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಶ್ರೀ ಭೂಪೇಂದರ್ ಯಾದವ್ ಅವರ ಟ್ವೀಟ್ ಅನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು;

"ಅದ್ಭುತ ಸುದ್ದಿ" ಎಂದು ಟ್ವೀಟ್ ಮಾಡಿದ್ದಾರೆ:


 

***


(ಪ್ರಕಟಣೆ ಐ.ಡಿ.: 1911902) ವಿಸಿಟರ್ ಕೌಂಟರ್ : 161