ಪ್ರಧಾನ ಮಂತ್ರಿಯವರ ಕಛೇರಿ
ಶ್ರೀರಾಮ ನವಮಿಯಂದು ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ
Posted On:
30 MAR 2023 9:46AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರೀರಾಮ ನವಮಿಯ ಶುಭ ಸಂದರ್ಭದಲ್ಲಿ ಎಲ್ಲರಿಗೂ ಶುಭ ಕೋರಿದ್ದಾರೆ.
ಭಗವಾನ್ ರಾಮಚಂದ್ರನ ಜೀವನವು ಪ್ರತಿ ಯುಗದಲ್ಲೂ ಸ್ಫೂರ್ತಿದಾಯಕವಾಗಿರುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.
ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ:
"ಎಲ್ಲ ದೇಶವಾಸಿಗಳಿಗೂ ಶ್ರೀರಾಮನವಮಿಯ ಶುಭ ಸಂದರ್ಭದಲ್ಲಿ ಶುಭಾಶಯಗಳು. ತ್ಯಾಗ, ತಪಸ್ಸು, ಸಂಯಮ ಮತ್ತು ದೃಢನಿಶ್ಚಯವನ್ನು ಆಧರಿಸಿದ ಮರ್ಯಾದಾ ಪುರುಷೋತ್ತಮ ಭಗವಾನ್ ರಾಮಚಂದ್ರರ ಜೀವನವು ಪ್ರತಿ ಯುಗದಲ್ಲೂ ಮಾನವೀಯತೆಯ ಸ್ಫೂರ್ತಿಯಾಗಿ ಉಳಿಯುತ್ತದೆ."
***
(Release ID: 1912296)
Visitor Counter : 77
Read this release in:
Bengali
,
Gujarati
,
English
,
Urdu
,
Marathi
,
Hindi
,
Manipuri
,
Assamese
,
Punjabi
,
Odia
,
Tamil
,
Telugu
,
Malayalam