ಪ್ರಧಾನ ಮಂತ್ರಿಯವರ ಕಛೇರಿ

ಇಂದೋರ್ ದುರಂತದಲ್ಲಿ ಮೃತಪಟ್ಟವರಿಗೆ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ

Posted On: 30 MAR 2023 7:21PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದೋರ್ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ಪರಿಹಾರ ಘೋಷಿಸಿದ್ದಾರೆ.

ಈ ಸಂಬಂಧ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ.

"ಇಂದೋರ್ ನಲ್ಲಿ ಇಂದು ಸಂಭವಿಸಿದ ದುರದೃಷ್ಟಕರ ದುರಂತದಲ್ಲಿ ಮೃತಪಟ್ಟವರ ಪ್ರತಿಯೊಬ್ಬರ ಹತ್ತಿರದ ಬಂಧುಗಳಿಗೆ ಪಿಎಂಎನ್ಆರ್ ಎಫ್ ನಿಂದ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರ ನೀಡಲಾಗುತ್ತದೆ: PM@narendramodi ಎಂದು ಹೇಳಿದೆ.

 

***



(Release ID: 1914699) Visitor Counter : 110