ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಇಂದೋರ್ ದುರಂತದಲ್ಲಿ ಮೃತಪಟ್ಟವರಿಗೆ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ

प्रविष्टि तिथि: 30 MAR 2023 7:21PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದೋರ್ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ಪರಿಹಾರ ಘೋಷಿಸಿದ್ದಾರೆ.

ಈ ಸಂಬಂಧ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ.

"ಇಂದೋರ್ ನಲ್ಲಿ ಇಂದು ಸಂಭವಿಸಿದ ದುರದೃಷ್ಟಕರ ದುರಂತದಲ್ಲಿ ಮೃತಪಟ್ಟವರ ಪ್ರತಿಯೊಬ್ಬರ ಹತ್ತಿರದ ಬಂಧುಗಳಿಗೆ ಪಿಎಂಎನ್ಆರ್ ಎಫ್ ನಿಂದ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರ ನೀಡಲಾಗುತ್ತದೆ: PM@narendramodi ಎಂದು ಹೇಳಿದೆ.

 

***


(रिलीज़ आईडी: 1914699) आगंतुक पटल : 159
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam