ಪ್ರಧಾನ ಮಂತ್ರಿಯವರ ಕಛೇರಿ
ಇಂದೋರ್ ದುರಂತದಲ್ಲಿ ಮೃತಪಟ್ಟವರಿಗೆ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ
प्रविष्टि तिथि:
30 MAR 2023 7:21PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದೋರ್ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ಪರಿಹಾರ ಘೋಷಿಸಿದ್ದಾರೆ.
ಈ ಸಂಬಂಧ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ.
"ಇಂದೋರ್ ನಲ್ಲಿ ಇಂದು ಸಂಭವಿಸಿದ ದುರದೃಷ್ಟಕರ ದುರಂತದಲ್ಲಿ ಮೃತಪಟ್ಟವರ ಪ್ರತಿಯೊಬ್ಬರ ಹತ್ತಿರದ ಬಂಧುಗಳಿಗೆ ಪಿಎಂಎನ್ಆರ್ ಎಫ್ ನಿಂದ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರ ನೀಡಲಾಗುತ್ತದೆ: PM@narendramodi ಎಂದು ಹೇಳಿದೆ.
***
(रिलीज़ आईडी: 1914699)
आगंतुक पटल : 159
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam