ಪ್ರಧಾನ ಮಂತ್ರಿಯವರ ಕಛೇರಿ
ಚಿರತೆಗೆ ಹೆಸರಿಡುವ ಸ್ಪರ್ಧೆಯಲ್ಲಿ ವಿಜೇತರನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
21 APR 2023 10:14AM by PIB Bengaluru
ಚಿರತೆಗೆ ನಾಮಕರಣ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಧಾನಮಂತ್ರಿ ಅಭಿನಂದನೆ ಸಲ್ಲಿಸಿದ್ದಾರೆ.
ಕೇಂದ್ರ ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವ ಶ್ರೀ ಭೂಪೇಂದರ್ ಯಾದವ್ ಅವರ ಟ್ವೀಟ್ ಸಂದೇಶವನ್ನು ಮರುಟ್ವೀಟ್ ಮಾಡಿದ ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದರು:
" ಸ್ಪರ್ಧೆಯಲ್ಲಿ ವಿಜೇತರಿಗೆ ಅಭಿನಂದನೆಗಳು ಮತ್ತು ಚಿರತೆಗಳು ಸಂತೋಷದಿಂದ ಮತ್ತು ಆರೋಗ್ಯಕರವಾಗಿ ಉಳಿಯಲು ಆಶಿಸುತ್ತೇವೆ."
***
(ಪ್ರಕಟಣೆ ಐ.ಡಿ.: 1921389)
ವಿಸಿಟರ್ ಕೌಂಟರ್ : 145
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam