ಪ್ರಧಾನ ಮಂತ್ರಿಯವರ ಕಛೇರಿ

​​​​​​​ ಬಸವ ಜಯಂತಿಯ ಪವಿತ್ರ ಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ನಮನ ಸಲ್ಲಿಸಿದ ಪ್ರಧಾನ ಮಂತ್ರಿ

Posted On: 23 APR 2023 9:41AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಸವ ಜಯಂತಿಯ ಪವಿತ್ರ ಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಜಗದ್ಗುರು ಬಸವೇಶ್ವರರ ಬಗ್ಗೆ ತಮ್ಮ ಚಿಂತನೆಗಳನ್ನು  ಶ್ರೀ ಮೋದಿ ಅವರು ವಿಡಿಯೋ ತುಣುಕಿನ ಮೂಲಕ ಹಂಚಿಕೊಂಡಿದ್ದಾರೆ

ಈ ಬಗ್ಗೆ ಮಾಡಿರುವ ಟ್ವೀಟ್ ನಲ್ಲಿ ಪ್ರಧಾನ ಮಂತ್ರಿ ಅವರು  ಹೀಗೆ ಹೇಳಿದ್ದಾರೆ;

“ಇಂದು ಬಸವ ಜಯಂತಿಯ ಪವಿತ್ರ ಸಂದರ್ಭದಲ್ಲಿ ನಾನು ಜಗದ್ಗುರು ಬಸವೇಶ್ವರರಿಗೆ ಶಿರಬಾಗಿ ನಮಿಸುತ್ತೇನೆ, ಅವರ ಚಿಂತನೆಗಳು ಮತ್ತು ಆದರ್ಶಗಳು ಮಾನವ ಕುಲಕ್ಕೆ  ಸೇವೆ ಮಾಡಲು ನಮಗೆ ಸ್ಫೂರ್ತಿ ನೀಡುತ್ತವೆ. ದೀನದಲಿತರನ್ನು ಸಬಲೀಕರಣಗೊಳಿಸುವ ಬಗ್ಗೆ  ಮತ್ತು ಬಲಿಷ್ಟವಾದ ಹಾಗು ಸಮೃದ್ಧ ಸಮಾಜವನ್ನು ನಿರ್ಮಿಸುವ ಬಗ್ಗೆ  ಅವರು ಸರಿಯಾಗಿ  ಒತ್ತು ನೀಡಿ ಹೇಳಿದ್ದಾರೆ”

*****



(Release ID: 1921398) Visitor Counter : 97