ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಟಿಬಿ ಮುಕ್ತ ಭಾರತಕ್ಕಾಗಿ ರಾಜ್ಯಸಭಾ ಸದಸ್ಯ ಮಹಾರಾಜ ಸನಾಜೋಬಾ ಲೀಶೆಂಬಾ ಅವರ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಿ

प्रविष्टि तिथि: 24 APR 2023 10:50AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಟಿಬಿ ಮುಕ್ತ ಭಾರತಕ್ಕಾಗಿ ರಾಜ್ಯಸಭಾ ಸದಸ್ಯ ಮಹಾರಾಜ ಸನಾಜೋಬಾ ಲೀಶೆಂಬಾ ಅವರ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.

ರಾಜ್ಯಸಭಾ ಸಂಸದರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಪ್ರಧಾನಿ;

"ಪ್ರಶಂಸನೀಯ ನಡೆ. ಭಾರತದಾದ್ಯಂತ, ಭಾರತವನ್ನು ಟಿಬಿ ಮುಕ್ತವಾಗಿಸುವ ಬಗ್ಗೆ ಹೆಚ್ಚಿನ ಜಾಗೃತಿ ಇದೆ ಮತ್ತು ಅನೇಕ ಜನರು ಟಿಬಿ ರೋಗಿಗಳನ್ನು ದತ್ತು ತೆಗೆದುಕೊಳ್ಳುತ್ತಿದ್ದಾರೆ.” ಎಂದು ಟ್ವೀಟ್ ಮಾಡಿದ್ದಾರೆ.

 

***


(रिलीज़ आईडी: 1922359) आगंतुक पटल : 130
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam