ಪ್ರಧಾನ ಮಂತ್ರಿಯವರ ಕಛೇರಿ
ಬಾಬಾ ಸಾಹೇಬ್ ಅಂಬೇಡ್ಕರ್ ಯಾತ್ರೆ - ಭಾರತ್ ಗೌರವ್ ರೈಲಿಗೆ ಪ್ರಧಾನಮಂತ್ರಿ ಮೆಚ್ಚುಗೆ
प्रविष्टि तिथि:
15 APR 2023 9:35AM by PIB Bengaluru
ಅಂಬೇಡ್ಕರ್ ಜಯಂತಿ ಅಂಗವಾಗಿ ನಿನ್ನೆ ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ ಬಾಬಾ ಸಾಹೇಬ್ ಯಾತ್ರಾ - ಭಾರತ್ ಗೌರವ್ ರೈಲಿಗೆ ಹಸಿರು ನಿಶಾನೆ ನೀಡಿದ್ದು, ಈ ಉಪಕ್ರಮವನ್ನು ಪ್ರಧಾನಮಂತ್ರಿ ಶ್ರೀ.ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಸಚಿವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿಗಳು,
“ಡಾ||ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನದ ಪ್ರಮುಖ ಘಟನೆಗಳನ್ನು ಮತ್ತು ಸಂಬಂಧಿತ ಸ್ಥಳಗಳನ್ನು ಪರಿಚಯಿಸುವ ಈ ಪ್ರಯತ್ನ ಪ್ರಶಂಸನೀಯ” ಎಂದು ಟ್ವೀಟ್ ಮಾಡಿದ್ದಾರೆ.
***
(रिलीज़ आईडी: 1922448)
आगंतुक पटल : 152
इस विज्ञप्ति को इन भाषाओं में पढ़ें:
Assamese
,
English
,
Urdu
,
हिन्दी
,
Marathi
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam