ಪ್ರಧಾನ ಮಂತ್ರಿಯವರ ಕಛೇರಿ

ಲುಧಿಯಾನದಲ್ಲಿ ಅನಿಲ ಸೋರಿಕೆಯಿಂದ ಸಂಭವಿಸಿದ ಸಾವುಗಳಿಗೆ ಪ್ರಧಾನಿ ಸಂತಾಪ


ಪರಿಹಾರ ಘೋಷಣೆ

Posted On: 01 MAY 2023 12:26PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಲುಧಿಯಾನದಲ್ಲಿ ಅನಿಲ ಸೋರಿಕೆಯಿಂದಾಗಿ ಸಂಭವಿಸಿದ ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. 

ಮೃತರು ಮತ್ತು ಗಾಯಗೊಂಡವರಿಗೆ ಪರಿಹಾರವನ್ನೂ ಪ್ರಧಾನಿ ಘೋಷಿಸಿದರು. 

ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ:

"ಲುಧಿಯಾನದಲ್ಲಿ ಅನಿಲ ಸೋರಿಕೆಯಿಂದಾಗಿ ಸಂಭವಿಸಿದ ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ @narendramodi, ಮೃತರ ಕುಟುಂಬಗಳಿಗೆ ಪಿ ಎಂ ಎನ್ ಆರ್  ಎಫ಼್ ನಿಂದ 2 ಲಕ್ಷ ರೂ.ಗಳು ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ."

 

****



(Release ID: 1925512) Visitor Counter : 91