ಪ್ರಧಾನ ಮಂತ್ರಿಯವರ ಕಛೇರಿ
ಕಾಗದ ರಹಿತವಾಗಿ ಹೋಗುವ ತ್ರಿಪುರಾ ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ ಪ್ರಧಾನಿ
Posted On:
08 MAY 2023 9:32PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕಾಗದ ರಹಿತವಾಗಿ ಹೋಗುವ ತ್ರಿಪುರಾ ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ್ದಾರೆ.
ತ್ರಿಪುರಾ ಮುಖ್ಯಮಂತ್ರಿ ಪ್ರೊಫೆಸರ್ (ಡಾ. ) ಮಾಣಿಕ್ ಸಹಾ ಅವರ ಟ್ವೀಟ್ ಗೆ ಪ್ರತ್ಯುತ್ತರ ನೀಡಿದ ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:
"ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಮತ್ತು ನಾಗರಿಕರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ತ್ರಿಪುರಾ ದೃಢವಾದ ಪ್ರಯತ್ನಗಳನ್ನು ಮಾಡುತ್ತಿರುವುದನ್ನು ನೋಡುವುದು ಒಳ್ಳೆಯದು."
****
(Release ID: 1925556)
Visitor Counter : 128
Read this release in:
English
,
Urdu
,
Marathi
,
Hindi
,
Bengali
,
Manipuri
,
Assamese
,
Punjabi
,
Gujarati
,
Gujarati
,
Odia
,
Tamil
,
Telugu
,
Malayalam