ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav g20-india-2023

ಕಾಗದ ರಹಿತವಾಗಿ ಹೋಗುವ ತ್ರಿಪುರಾ ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ ಪ್ರಧಾನಿ

Posted On: 08 MAY 2023 9:32PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕಾಗದ ರಹಿತವಾಗಿ ಹೋಗುವ ತ್ರಿಪುರಾ ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ್ದಾರೆ.

ತ್ರಿಪುರಾ ಮುಖ್ಯಮಂತ್ರಿ ಪ್ರೊಫೆಸರ್ (ಡಾ. ) ಮಾಣಿಕ್ ಸಹಾ ಅವರ ಟ್ವೀಟ್ ಗೆ ಪ್ರತ್ಯುತ್ತರ ನೀಡಿದ ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:

"ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಮತ್ತು ನಾಗರಿಕರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ತ್ರಿಪುರಾ ದೃಢವಾದ ಪ್ರಯತ್ನಗಳನ್ನು ಮಾಡುತ್ತಿರುವುದನ್ನು ನೋಡುವುದು ಒಳ್ಳೆಯದು."

 

 

****



(Release ID: 1925556) Visitor Counter : 105