ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಿವಾಂಡಿ ದುರಂತದಿಂದ ಪ್ರಧಾನಿಗೆ ನೋವಾಗಿದೆ


ಮೃತರಿಗೆ ಮತ್ತು ಗಾಯಗೊಂಡವರಿಗೆ ಪರಿಹಾರ ಘೋಷಣೆ

प्रविष्टि तिथि: 01 MAY 2023 12:29PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸಂಭವಿಸಿದ ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ:

"ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸಂಭವಿಸಿದ ದುರಂತದಿಂದ ದುಃಖಿತನಾಗಿದ್ದೇನೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು ಮತ್ತು ಗಾಯಗೊಂಡವರೊಂದಿಗೆ ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಪಿಎಂಎನ್ಆರ್ಎಫ್ನಿಂದ 2 ಲಕ್ಷ ರೂ. ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರ: ಪ್ರಧಾನಿ @narendramodi"

 

***********


(रिलीज़ आईडी: 1926298) आगंतुक पटल : 185
इस विज्ञप्ति को इन भाषाओं में पढ़ें: English , Urdu , हिन्दी , Marathi , Assamese , Bengali , Manipuri , Punjabi , Gujarati , Odia , Tamil , Telugu , Malayalam