ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ದಾಂತೇವಾಡದಲ್ಲಿ ಛತ್ತೀಸ್ ಗಢ ಪೊಲೀಸರ ಮೇಲೆ ನಡೆದ ದಾಳಿಯನ್ನು ಪ್ರಧಾನಿ ಖಂಡಿಸಿದರು


ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಧೈರ್ಯಶಾಲಿ ಸಿಬ್ಬಂದಿಗೆ ಗೌರವ ನಮನ

प्रविष्टि तिथि: 26 APR 2023 5:03PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಛತ್ತೀಸ್ ಗಢದ ದಾಂತೇವಾಡ ಜಿಲ್ಲೆಯಲ್ಲಿ ಛತ್ತೀಸ್ ಗಢ ಪೊಲೀಸರ ಮೇಲೆ ನಡೆದ ದಾಳಿಯನ್ನು ಖಂಡಿಸಿದ್ದಾರೆ. ಶ್ರೀ ಮೋದಿ ಅವರು ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಧೈರ್ಯಶಾಲಿ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿದರು.

ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

"ದಾಂತೇವಾಡದಲ್ಲಿ ಛತ್ತೀಸ್ ಗಢ ಪೊಲೀಸರ ಮೇಲೆ ನಡೆದ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ದಾಳಿಯಲ್ಲಿ ನಾವು ಕಳೆದುಕೊಂಡ ಧೈರ್ಯಶಾಲಿ ಸಿಬ್ಬಂದಿಗೆ ನನ್ನ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಅವರ ತ್ಯಾಗ ಸದಾ ನೆನಪಿನಲ್ಲಿ ಉಳಿಯುತ್ತದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು."

 

*********


(रिलीज़ आईडी: 1926328) आगंतुक पटल : 148
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Manipuri , Bengali , Punjabi , Gujarati , Odia , Tamil , Telugu , Malayalam