ಪ್ರಧಾನ ಮಂತ್ರಿಯವರ ಕಛೇರಿ
ಹನುಮಾನ್ ಜಯಂತಿಯಂದು ಜನತೆಗೆ ಶುಭ ಕೋರಿದ ಪ್ರಧಾನಿ
ಹನುಮನ ಪಾದಗಳಿಗೆ ನಮಸ್ಕರಿಸಿದ ಪ್ರಧಾನಿ
Posted On:
06 APR 2023 4:52PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹನುಮಾನ್ ಜಯಂತಿಯ ಶುಭ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ;
"ನಿಮ್ಮೆಲ್ಲರಿಗೂ ಹನುಮ ಜಯಂತಿಯ ಶುಭಾಶಯಗಳು. ಈ ಶುಭ ಸಂದರ್ಭದಲ್ಲಿ, ಭಗವಾನ್ ಹನುಮಂತನ ಪಾದಗಳಿಗೆ ನಮನಗಳೊಂದಿಗೆ, ನಾನು ಎಲ್ಲರಿಗೂ ಒಳಿತನ್ನು ಬಯಸುತ್ತೇನೆ."
***
(Release ID: 1926834)
Visitor Counter : 122
Read this release in:
English
,
Urdu
,
Hindi
,
Marathi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam