ಪ್ರಧಾನ ಮಂತ್ರಿಯವರ ಕಛೇರಿ
ಸಾಲ ಖಾತರಿ ಯೋಜನೆಯನ್ನು ಮತ್ತಷ್ಟು ಪರಿಷ್ಕರಿಸಲಾಗಿದೆ: ಪ್ರಧಾನಿ ಪ್ರಶಂಸೆ
प्रविष्टि तिथि:
04 APR 2023 10:20AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಾಲ ಖಾತರಿ ಯೋಜನೆಯ ಪುನರುಜ್ಜೀವನವು ಎಂ.ಎಸ್.ಎಂ.ಇ. ವಲಯವನ್ನು ಬಲಪಡಿಸುವ ಸರ್ಕಾರದ ಪ್ರಯತ್ನಗಳ ಒಂದು ಭಾಗವಾಗಿದೆ ಎಂದು ಹೇಳಿದ್ದಾರೆ.
ಎಂಎಸ್ಇ ವಲಯವನ್ನು ಬಲಪಡಿಸುವ ನಿರಂತರ ಪ್ರಯತ್ನಗಳ ಭಾಗವಾಗಿ, ಎಂಎಸ್ಇಗಳಿಗೆ ಸಾಲದ ಹರಿವನ್ನು ಹೆಚ್ಚಿಸಲು ಕ್ರೆಡಿಟ್ ಗ್ಯಾರಂಟಿ ಯೋಜನೆಯನ್ನು ಮತ್ತಷ್ಟು ಪರಿಷ್ಕರಿಸಲಾಗಿದೆ ಎಂದು ಕೇಂದ್ರ ಎಂಎಸ್ಎಂಇ ಸಚಿವ ಶ್ರೀ ನಾರಾಯಣ್ ರಾಣೆ ಅವರು ಟ್ವೀಟ್ ಕೊಂಡಿಯಲ್ಲಿ ಮಾಹಿತಿ ನೀಡಿದ್ದಾರೆ.
ಕೇಂದ್ರ ಸಚಿವರ ಟ್ವೀಟ್ ಕೊಂಡಿಗೆ ಪ್ರತಿಕ್ರಿಯಿಸಿದ ಪ್ರಧಾನಿ;
"ಇದು ಎಂಎಸ್ಎಂಇ ವಲಯವನ್ನು ಬಲಪಡಿಸುವ ನಮ್ಮ ಸರ್ಕಾರದ ಪ್ರಯತ್ನಗಳ ಒಂದು ಭಾಗವಾಗಿದೆಭಾಗವಾಗಿದೆ" ಎಂದರು.
****
(रिलीज़ आईडी: 1926964)
आगंतुक पटल : 143
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam