ಪ್ರಧಾನ ಮಂತ್ರಿಯವರ ಕಛೇರಿ

ಭಾರತದ ಕಡುಬಡ ಜನತೆಯ ಘನತೆಯನ್ನು ಉದ್ದರಿಸಿ, ಅವರ ಜೀವನೋಪಾಯವನ್ನು ಹೆಚ್ಚಿಸಲು ನಾವು ಶ್ರಮಿಸಿದ್ದೇವೆ: ಪ್ರಧಾನಮಂತ್ರಿ

Posted On: 30 MAY 2023 12:33PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಕಳೆದ 9 ವರ್ಷಗಳಲ್ಲಿ ಲಕ್ಷಾಂತರ ಬಡ ಜನತೆಯ ಜೀವನವನ್ನು ಪರಿವರ್ತಿಸಿದ ಹಲವಾರು ಉಪಕ್ರಮಗಳನ್ನು ಎತ್ತಿ ಹಿಡಿಯುವ ಸೃಜನಶೀಲ ಅಂಶಗಳನ್ನು ಹಂಚಿಕೊಂಡಿದ್ದಾರೆ. 

ಪ್ರಧಾನಮಂತ್ರಿಯವರು:

"ಕಳೆದ 9 ವರ್ಷಗಳಲ್ಲಿ, ಭಾರತದ ಬಡವರ ಘನತೆಯನ್ನು ಹೆಚ್ಚಿಸಲು ಮತ್ತು ಜೀವನೋಪಾಯವನ್ನು ಉತ್ತಮಗೊಳಿಸಲು ನಾವು ಶ್ರಮಿಸಿದ್ದೇವೆ. ಹಲವಾರು ಉಪಕ್ರಮಗಳ ಮೂಲಕ ನಾವು ಲಕ್ಷಾಂತರ ಬಡಜನರ ಜೀವನವನ್ನು ಪರಿವರ್ತಿಸಿದ್ದೇವೆ. ಪ್ರತಿಯೊಬ್ಬ ನಾಗರಿಕನನ್ನು ಮೇಲೆತ್ತಿ ಅವರ ಕನಸುಗಳನ್ನು ಈಡೇರಿಸುವುದು ನಮ್ಮ ಧ್ಯೇಯವಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.

****



(Release ID: 1928296) Visitor Counter : 91