ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜಬಲ್ ಪುರದಲ್ಲಿ ಪುರಾತನ ಮೆಟ್ಟಿಲು ಬಾವಿಯ ಪುನರುಜ್ಜೀವನಕ್ಕೆ ಪ್ರಧಾನ ಮಂತ್ರಿ  ಶ್ಲಾಘನೆ

प्रविष्टि तिथि: 02 JUN 2023 6:31PM by PIB Bengaluru

ಜಬಲ್ ಪುರದಲ್ಲಿ ಜಲ ಸಂರಕ್ಷಣೆಗಾಗಿ ಕೈಗೊಂಡ ಸ್ಥಳೀಯ ಪ್ರಯತ್ನಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ಲಾಘಿಸಿದ್ದಾರೆ ಮತ್ತು ಜಬಲ್ ಪುರದ ಪುರಾತನ ಮೆಟ್ಟಿಲು ಬಾವಿಯನ್ನು ಪುನರುಜ್ಜೀವನಗೊಳಿಸಿದ್ದಕ್ಕಾಗಿ ನಾಗರಿಕರನ್ನು ಕೊಂಡಾಡಿದ್ದಾರೆ.

ಲೋಕಸಭಾ ಸದಸ್ಯ ಶ್ರೀ ರಾಕೇಶ್ ಸಿಂಗ್ ಅವರ ಟ್ವೀಟ್ ಗೆ ಪ್ರತಿಕ್ರಿಯೆಯಾಗಿ ಪ್ರಧಾನಮಂತ್ರಿಯವರು ಟ್ವೀಟ್ ಮಾಡಿ:

"बहुत ही सराहनीय प्रयास! जल संरक्षण के लिए जबलपुर में जनभागीदारी की यह भावना हर किसी को प्रेरित करने वाली है। "

"बहुत ही सराहनीय प्रयास! जल संरक्षण के लिए जबलपुर में जनभागीदारी की यह भावना हर किसी को प्रेरित करने वाली है।" ಎಂದು ಹೇಳಿದ್ದಾರೆ.

 

***


(रिलीज़ आईडी: 1929668) आगंतुक पटल : 165
इस विज्ञप्ति को इन भाषाओं में पढ़ें: English , Urdu , Marathi , हिन्दी , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam