ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಹಿರಿಯ ಪತ್ರಕರ್ತ ಹಾಗೂ ರಾಜಕೀಯ ವಿಶ್ಲೇಷಕ ಶ್ರೀ ವಿದ್ಯುತ್ ಠಾಕರ್ ನಿಧನಕ್ಕೆ ಪ್ರಧಾನ ಮಂತ್ರಿ ಸಂತಾಪ

प्रविष्टि तिथि: 06 JUN 2023 10:30PM by PIB Bengaluru

ಹಿರಿಯ ಪತ್ರಕರ್ತ ಹಾಗೂ ರಾಜಕೀಯ ವಿಶ್ಲೇಷಕ ವಿದ್ಯುತ್ ಠಾಕರ್ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಮೋದಿ ಟ್ವೀಟ್‌ನಲ್ಲಿ ಪ್ರಾರ್ಥಿಸಿದ್ದಾರೆ. ಮೃತರ ಕುಟುಂಬಕ್ಕೆ ಪ್ರಧಾನಿ ಸಾಂತ್ವನ ಹೇಳಿದ್ದಾರೆ. 

ಖ್ಯಾತ ರಾಜಕೀಯ ವಿಮರ್ಶಕ ವಿದ್ಯುತ್ ಠಾಕರ್ ಅವರ ನಿಧನದ ಸುದ್ದಿ ದುಃಖಕರವಾಗಿದೆ. ವಿದ್ಯುತ್ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ, ಅವರ ಕುಟುಂಬ ಸದಸ್ಯರಿಗೆ ಸಂತಾಪಗಳು...! ಓಂ ಶಾಂತಿ...!! ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

***


(रिलीज़ आईडी: 1930453) आगंतुक पटल : 160
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam