ಪ್ರಧಾನ ಮಂತ್ರಿಯವರ ಕಛೇರಿ
ಕನಿಷ್ಠ ಬೆಂಬಲ ಬೆಲೆಯ ಹೆಚ್ಚಳವನ್ನು ಸ್ವಾಗತಿಸಿದ ರೈತರು, ಅವರಿಗಾಗಿ ಸಂತಸ ವ್ಯಕ್ತಪಡಿಸಿದ ಪ್ರಧಾನಿ
Posted On:
09 JUN 2023 7:17PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ರೈತರ ಸಂತೋಷವು ಹೊಸ ಹುರುಪಿನಿಂದ ಕೆಲಸ ಮಾಡಲು ಸರ್ಕಾರವನ್ನು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.
ಖಾರಿಫ್ ಬೆಳೆಗಳ ಮೇಲೆ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸುವ ಸಚಿವ ಸಂಪುಟದ ಇತ್ತೀಚಿನ ನಿರ್ಧಾರವನ್ನು ರೈತರು ಸ್ವಾಗತಿಸಿದ ಹಿನ್ನೆಲೆಯ ದೂರದರ್ಶನ ವಾಹಿನಿಯ ಟ್ವೀಟ್ ಗೆ ಅವರು ಪ್ರತಿಕ್ರಿಯಿಸಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು:
"ರೈತ ಸಹೋದರ ಸಹೋದರಿಯರ ಸಂತೋಷವೇ ಅವರಿಗಾಗಿ ಹೆಚ್ಚು ಹೆಚ್ಚು ಕೆಲಸ ಮಾಡಲು ನಮ್ಮನ್ನು ಪ್ರೇರೇಪಿಸುತ್ತದೆ" ಎಂದು ಟ್ವೀಟ್ ಮಾಡಿದ್ದಾರೆ.
****
(Release ID: 1931483)
Read this release in:
English
,
Urdu
,
Marathi
,
Hindi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam