ಪ್ರಧಾನ ಮಂತ್ರಿಯವರ ಕಛೇರಿ

ಭಗವಾನ್ ಬಿರ್ಸಾ ಮುಂಡಾ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ

Posted On: 09 JUN 2023 1:05PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಗವಾನ್ ಬಿರ್ಸಾ ಮುಂಡಾ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಟ್ವೀಟ್‌ ಸಂದೇಶದಲ್ಲಿ ಈ ರೀತಿ ಹೇಳಿದ್ದಾರೆ;

"भगवान बिरसा मुंडा जी की पुण्यतिथि पर उन्हें कोटि-कोटि नमन। उन्होंने विदेशी हुकूमत के खिलाफ संघर्ष में अपना सर्वस्व न्योछावर कर दिया। आदिवासी समुदाय के उत्थान के लिए उनके समर्पण और सेवाभाव को कृतज्ञ राष्ट्र सदैव याद रखेगा।"

***



(Release ID: 1931662) Visitor Counter : 90