ಪ್ರಧಾನ ಮಂತ್ರಿಯವರ ಕಛೇರಿ

ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಬರೆದ 'ಯುವಜನ ಸಬಲೀಕರಣ - ರೋಜ್ ಗಾರ್ ಮೇಳಗಳು'  ಎಂಬ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು

Posted On: 13 JUN 2023 2:55PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರ  'ಯುವಜನ ಸಬಲೀಕರಣ - ರೋಜ್ ಗಾರ್ ಮೇಳಗಳು' ಎಂಬ ಲೇಖನವನ್ನು ಹಂಚಿಕೊಂಡಿದ್ದಾರೆ.

ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಖಾತೆ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿದ  ಪ್ರಧಾನ ಮಂತ್ರಿಯವರ ಕಛೇರಿಯು:

"ರೋಜ್ ಗಾರ್ ಮೇಳಗಳು ಯುವಕರನ್ನು ಹೇಗೆ ಸಬಲೀಕರಣಗೊಳಿಸುತ್ತಿವೆ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಈ ಮೇಳಗಳು ಹೇಗೆ ವೇಗವರ್ಧಕವಾಗಿ ಕಾರ್ಯನಿರ್ವಹಿಸಲು ಅವರನ್ನು ಪ್ರೋತ್ಸಾಹಿಸುತ್ತಿವೆ ಎಂದು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ವಿವರಿಸಿದ್ದಾರೆ" ಎಂದು ಟ್ವೀಟ್ ಮಾಡಿದೆ.

***



(Release ID: 1931954) Visitor Counter : 79