ಪ್ರಧಾನ ಮಂತ್ರಿಯವರ ಕಛೇರಿ
ಆಪರೇಷನ್ ಗಂಗಾ ಭಾರತದ ಅದಮ್ಯ ಉತ್ಸಾಹದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ: ಪ್ರಧಾನಿ
ಪ್ರಕಟಣಾ ದಿನಾಂಕ:
17 JUN 2023 3:02PM by PIB Bengaluru
ಉಕ್ರೇನ್ನಿಂದ ಭಾರತೀಯರನ್ನು ಸ್ಥಳಾಂತರಿಸಲು, ಆಪರೇಷನ್ ಗಂಗಾ ಕುರಿತ ಹೊಸ ಸಾಕ್ಷ್ಯಚಿತ್ರವು ಕಾರ್ಯಾಚರಣೆಗೆ ಸಂಬಂಧಿಸಿದ ಅಂಶಗಳ ಬಗ್ಗೆ ಅನೇಕ ತಿಳುವಳಿಕೆಗಳನ್ನು ನೀಡುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ:
"ಸವಾಲು ಎಷ್ಟೇ ಕಠಿಣವಾಗಿದ್ದರೂ, ಜನರೊಂದಿಗೆ ನಿಲ್ಲುವ ನಮ್ಮ ದೃಢ ಸಂಕಲ್ಪವನ್ನು, ಆಪರೇಷನ್ ಗಂಗಾ ಸೂಚಿಸುತ್ತದೆ. ಇದು ಭಾರತದ ಅದಮ್ಯ ಉತ್ಸಾಹದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಈ ಸಾಕ್ಷ್ಯಚಿತ್ರವು, ಆಪರೇಷನ್ ಗಂಗಾ ಕುರಿತಾಗಿ ಸಾಕಷ್ಟು ಮಾಹಿತಿಯನ್ನು ಒದಗಿಸುತ್ತದೆ." ಎಂದಿದ್ದಾರೆ.
*****
(ಪ್ರಕಟಣೆ ಐ.ಡಿ.: 1933107)
ವಿಸಿಟರ್ ಕೌಂಟರ್ : 168
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam