ಪ್ರಧಾನ ಮಂತ್ರಿಯವರ ಕಛೇರಿ

ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಮತ್ತು ಪ್ರಜಾಪ್ರಭುತ್ವದ ಚೈತನ್ಯವನ್ನು ಬಲಪಡಿಸಲು ಶ್ರಮಿಸಿದವರಿಗೆ ಪ್ರಧಾನಮಂತ್ರಿ ಗೌರವ ಸಲ್ಲಿಸಿದರು

Posted On: 25 JUN 2023 11:01AM by PIB Bengaluru

ಪ್ರಜಾಪ್ರಭುತ್ವದ ಕರಾಳ ದಿನಗಳು ನಮ್ಮ ಸಂವಿಧಾನವು ಆಚರಿಸುವ ಮೌಲ್ಯಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.

ತುರ್ತು ಪರಿಸ್ಥಿತಿಯನ್ನು ಹೇರಿದ ವಾರ್ಷಿಕೋತ್ಸದ ಕುರಿತು ಪ್ರಧಾನಮಂತ್ರಿ ಹೀಗೆ ಟ್ವೀಟ್ ಮಾಡಿದ್ದಾರೆ:

“ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಮತ್ತು ಪ್ರಜಾಪ್ರಭುತ್ವದ ಚೈತನ್ಯವನ್ನು ಬಲಪಡಿಸಲು ಶ್ರಮಿಸಿದ ಎಲ್ಲ ಉತ್ಸಾಹಭರಿತ ಜನರಿಗೆ ನಾನು ಗೌರವ ಸಲ್ಲಿಸುತ್ತೇನೆ. #DarkDaysOfEmergency ನಮ್ಮ ಇತಿಹಾಸದಲ್ಲಿ ಮರೆಯಲಾಗದ ಕಾಲವಾಗಿ  ಉಳಿಯುತ್ತದೆ, ನಮ್ಮ ಸಂವಿಧಾನವು ಆಚರಿಸುವ ಮೌಲ್ಯಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ."

***



(Release ID: 1935228) Visitor Counter : 100