ಪ್ರಧಾನ ಮಂತ್ರಿಯವರ ಕಛೇರಿ

ಖಾರ್ಚಿ ಪೂಜೆ ಪ್ರಯುಕ್ತ ಪ್ರಧಾನ ಮಂತ್ರಿಗಳಿಂದ ಶುಭಾಶಯ

Posted On: 26 JUN 2023 8:00PM by PIB Bengaluru

ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರು ಖಾರ್ಚಿ ಪೂಜೆಯ ಸಂದರ್ಭದಲ್ಲಿ ಜನತೆಗೆ ಶುಭಾಶಯ ತಿಳಿಸಿದ್ದಾರೆ.

ತ್ರಿಪುರಾ ಮುಖ್ಯಮಂತ್ರಿ ಪ್ರೊ. (ಡಾ) ಮಾಣಿಕ್ ಸಹಾ ಅವರ ಟ್ವೀಟ್‌ಗೆ ಪ್ರತ್ಯುತ್ತರವಾಗಿ ಪ್ರಧಾನಿ ಟ್ವೀಟ್ ಮಾಡಿ: "ಖಾರ್ಚಿ ಪೂಜೆಯ ಶುಭಾಶಯಗಳು. ಚತುರ್ದಶ ದೇವತೆಯ ಆಶೀರ್ವಾದ ಯಾವಾಗಲೂ ನಮ್ಮ ಮೇಲೆ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ನಮ್ಮ ಸುತ್ತಲೂ ಶಾಂತಿ ಮತ್ತು ಸಮೃದ್ಧಿ ಇರಲಿ." ಎಂದು ಆಶಿಸಿದರು.

***



(Release ID: 1935568) Visitor Counter : 91