ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಉತ್ತರಾಖಂಡದ ಮುಖ್ಯಮಂತ್ರಿಗಳು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು

प्रविष्टि तिथि: 04 JUL 2023 6:26PM by PIB Bengaluru

ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಈ ಸಂಬಂಧ ಪ್ರಧಾನಮಂತ್ರಿ ಕಾರ್ಯಾಲಯವು ಟ್ವೀಟ್ ಮಾಡಿದೆ

"ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ @ಪುಷ್ಕರ್ ಸಿಂಗ್ ಧಾಮಿ ಅವರು ಪ್ರಧಾನಿ @narendramodi ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು ಎಂದು ಟ್ವೀಟ್ ಮೂಲಕ ಸಂದೇಶ ನೀಡಲಾಗಿದೆ.

******


(रिलीज़ आईडी: 1937525) आगंतुक पटल : 146
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam