ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಯವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ ಮನ್ಸುಖ್ ಮಾಂಡವಿಯಾ ಅವರ ಲೇಖನವನ್ನು ಹಂಚಿಕೊಂಡಿದ್ದಾರೆ
प्रविष्टि तिथि:
04 JUL 2023 4:28PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ ಮನ್ಸುಖ್ ಮಾಂಡವಿಯಾ ಅವರು ಸಿಕಲ್ ಸೆಲ್ ಅನಿಮಿಯಾ ನಿವಾರಣೆ ಮಿಷನ್ (ಕುಡುಗೋಲು ರಕ್ತ ಕೋಶ ರೋಗ) ಕುರಿತು ಲೇಖನವನ್ನು ಹಂಚಿಕೊಂಡಿದ್ದಾರೆ.
ಪ್ರಧಾನಮಂತ್ರಿಯವರ ಕಾರ್ಯಾಲಯದ ಟ್ವೀಟ್ ಹೀಗಿದೆ:
"ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು 'ಸಿಕಲ್ ಸೆಲ್ ಅನೀಮಿಯಾ ಎಲಿಮಿನೇಷನ್' ಮಿಷನ್ (ಕುಡುಗೋಲು ರಕ್ತ ಕೋಶ ರೋಗ) ರೋಗದ ವಿರುದ್ಧದ ಹೋರಾಟಕ್ಕೆ ಹೇಗೆ ಹೆಚ್ಚಿನ ಶಕ್ತಿಯನ್ನು ನೀಡುತ್ತದೆ ಎನ್ನುವುದರ ಬಗ್ಗೆ ಬರೆದಿದ್ದಾರೆ."
***
(रिलीज़ आईडी: 1937527)
आगंतुक पटल : 125
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam